23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

ಬೆಳ್ತಂಗಡಿ: ಅಪಘಾತದಲ್ಲಿ ಗಾಯವಾಗಿ ಚಿಕಿತ್ಸೆ ಮತ್ತು ವಿಶ್ರಾಂತಿಯಲ್ಲಿರುವ ಕರ್ನಾಟಕ ಸೀರೋ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆಎಸ್‌ಎಮ್‌ಸಿಎ) ಇದರ ಸಾರ್ವಜನಿಕ ಸಂಪರ್ಕಾಧಿಕಾರಿ ಪಿ.ಸಿ ಸೆಬಾಸ್ಟಿಯನ್ ಅವರನ್ನು ಮುಂಡಾಜೆಯ ಅವರ ನಿವಾಸದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು‌ ಬುಧವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್‌ನ ಧರ್ಮಗುರು ಫಾ. ಶಿಬಿ ಥೋಮಸ್ ಪುದಿಯೆರ, ಹಿರಿಯ ಧರ್ಮಗುರು ಫಾ. ಜಾರ್ಜ್ ಕುರಿಯಕೋಸ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya
error: Content is protected !!