25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

ಅರಸಿನಮಕ್ಕಿ: ಚೈತನ್ಯ ಮಿತ್ರಕಲಾವೃಂದ ಅರಸಿನಮಕ್ಕಿ ಇದರ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯು ಸೆ.6 ರಂದು ಶ್ರೀ ಗೋ.ಅ.ಹಿ.ಪ್ರಾ. ಶಾಲೆ ಅರಸಿನಮಕ್ಕಿಯಲ್ಲಿ ಸಂಭ್ರಮದಿಂದ ಜರುಗಿತು.

ಬೆಳಿಗ್ಗೆ ಗಣಪತಿ ಪೂಜೆ, ಶ್ರೀಕೃಷ್ಣ ಪೂಜೆ, ದೀಪಾರಾಧನೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.

ನಂತರ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya
error: Content is protected !!