July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಹೊಸಂಗಡಿ: ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯ ವಿದ್ಯಾರ್ಥಿಗಳು ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 8 ಪ್ರಥಮ, 8 ದ್ವಿತೀಯ, 9 ತೃತೀಯ ಬಹುಮಾನ ಪಡೆದು ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿತು.

ಪ್ರಥಮ ಸ್ಥಾನ ಗಳಿಸಿದ ರಕ್ಷಾ(ಕಥೆ), ಪ್ರಾಪ್ತಿ(ಅಭಿನಯ ಗೀತೆ), ಮಹಮ್ಮದ್ ಸಲೀಂ (ಧಾರ್ಮಿಕ ಪಠಣ), ಹುದಾ ಮರ್ಯಮ್ (ಇಂಗ್ಲೀಷ್ ಕಂಠಪಾಠ), ಅಕ್ಷತಾ(ಲಘು ಸಂಗೀತ) , ಸಾನ್ವಿ(ಭಕ್ತಿಗೀತೆ), ಅಶ್ವಿತಾ (ಕನ್ನಡ ಕಂಠಪಾಠ), ಅಕ್ಷಿತ್ (ಛದ್ಮವೇಷ)

ದ್ವಿತೀಯ ಸ್ಥಾನ ಹುದಾ ಮರ್ಯಮ್ (ಆಶುಭಾಷಣ), ಅಶ್ವಿತಾ(ಕಥೆ), ಪ್ರಾಪ್ತಿ(ಲಘು ಸಂಗೀತ), ರಶ್ಮಿತಾ(ಹಿಂದಿ ಕಂಠಪಾಠ), ಶರತ್ (ಮಿಮಿಕ್ರಿ), ತನುಷ್ (ಧಾರ್ಮಿಕ ಪಠಣ), ವಿನಿತ್ (ಚಿತ್ರಕಲೆ), ಭುವನ್(ಕ್ಲೇ ಮಾಡೆಲಿಂಗ್),

ತೃತೀಯ ಸ್ಥಾನ ಶಶಾಂಕ್ (ಕ್ಲೇ ಮಾಡೆಲಿಂಗ್), ಹಸನ್ ಸಹದ್ (ಧಾರ್ಮಿಕ ಪಠಣ), ವರ್ಷಿತ್(ಛದ್ಮವೇಷ), ಲಿಖಿತ್ (ಆಶುಭಾಷಣ), ಪ್ರಶ್ಮಾ(ಅಭಿನಯ ಗೀತೆ), ರಜತ್(ಚಿತ್ರಕಲೆ), ತನುಷ್(ಭಕ್ತಿಗೀತೆ), ಸಮೀಕ್ಷಾ.(ಧಾರ್ಮಿಕ ಪಠಣ),
ಅಕ್ಷತಾ (ಕನ್ನಡ ಕಂಠಪಾಠ) ಬಹುಮಾನ ಪಡೆದುಕೊಂಡಿದ್ದಾರೆ.

Related posts

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!