April 1, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಅಮೆಚೂರ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ recognized by Karate Indian Organization, ಕಿಯೋದಿಂದ ಮಾನ್ಯತೆ ಪಡೆದು WKF ನ ಅಧೀನದಲ್ಲಿ ನಡೆದಂತಹ World Karate Fedaration ಇದರ ನಿಯಮದ ಪ್ರಕಾರ ನಡೆದಂತಹ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ಹುಡುಗರ ಸೀನಿಯರ್ ವಿಭಾಗದಲ್ಲಿ 14-16 ವರ್ಷದಲ್ಲಿ -52ಕೆ.ಜಿ. ವರ್ಗದಲ್ಲಿ ಆಡಿ ಪ್ರಥಮ ಸ್ಥಾನವನ್ನು ರಿತ್ವಿಕ್ ಕೆ. ಪಿ ಇವರು ಪಡೆದುಕೊಂಡಿರುತ್ತಾರೆ.

ಬೆಂಗಳೂರಿ ನಲ್ಲಿ ನಡೆವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಇತ್ತಿಚೆಗೆ . ಶಾಲಾ ಮಟ್ಟದ ಕರಾಟೆಯಲ್ಲಿಯು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರು ಅಶೋಕ್ ಆಚಾರ್ಯ ಇವರ ವಿದ್ಯಾರ್ಥಿಯಾಗಿದ್ದು, ಪ್ರಶಾಂತ್ ಕೆ ಹಾಗೂ ವಿದ್ಯಾ ದಂಪತಿಯ ಪುತ್ರ. ವಾಣಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿಧ್ಯಾರ್ಥಿ.

Related posts

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya
error: Content is protected !!