23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಅಮೆಚೂರ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ recognized by Karate Indian Organization, ಕಿಯೋದಿಂದ ಮಾನ್ಯತೆ ಪಡೆದು WKF ನ ಅಧೀನದಲ್ಲಿ ನಡೆದಂತಹ World Karate Fedaration ಇದರ ನಿಯಮದ ಪ್ರಕಾರ ನಡೆದಂತಹ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ಹುಡುಗರ ಸೀನಿಯರ್ ವಿಭಾಗದಲ್ಲಿ 14-16 ವರ್ಷದಲ್ಲಿ -52ಕೆ.ಜಿ. ವರ್ಗದಲ್ಲಿ ಆಡಿ ಪ್ರಥಮ ಸ್ಥಾನವನ್ನು ರಿತ್ವಿಕ್ ಕೆ. ಪಿ ಇವರು ಪಡೆದುಕೊಂಡಿರುತ್ತಾರೆ.

ಬೆಂಗಳೂರಿ ನಲ್ಲಿ ನಡೆವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಇತ್ತಿಚೆಗೆ . ಶಾಲಾ ಮಟ್ಟದ ಕರಾಟೆಯಲ್ಲಿಯು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರು ಅಶೋಕ್ ಆಚಾರ್ಯ ಇವರ ವಿದ್ಯಾರ್ಥಿಯಾಗಿದ್ದು, ಪ್ರಶಾಂತ್ ಕೆ ಹಾಗೂ ವಿದ್ಯಾ ದಂಪತಿಯ ಪುತ್ರ. ವಾಣಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿಧ್ಯಾರ್ಥಿ.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya
error: Content is protected !!