25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಅಮೆಚೂರ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ recognized by Karate Indian Organization, ಕಿಯೋದಿಂದ ಮಾನ್ಯತೆ ಪಡೆದು WKF ನ ಅಧೀನದಲ್ಲಿ ನಡೆದಂತಹ World Karate Fedaration ಇದರ ನಿಯಮದ ಪ್ರಕಾರ ನಡೆದಂತಹ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ಹುಡುಗರ ಸೀನಿಯರ್ ವಿಭಾಗದಲ್ಲಿ 14-16 ವರ್ಷದಲ್ಲಿ -52ಕೆ.ಜಿ. ವರ್ಗದಲ್ಲಿ ಆಡಿ ಪ್ರಥಮ ಸ್ಥಾನವನ್ನು ರಿತ್ವಿಕ್ ಕೆ. ಪಿ ಇವರು ಪಡೆದುಕೊಂಡಿರುತ್ತಾರೆ.

ಬೆಂಗಳೂರಿ ನಲ್ಲಿ ನಡೆವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಇತ್ತಿಚೆಗೆ . ಶಾಲಾ ಮಟ್ಟದ ಕರಾಟೆಯಲ್ಲಿಯು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರು ಅಶೋಕ್ ಆಚಾರ್ಯ ಇವರ ವಿದ್ಯಾರ್ಥಿಯಾಗಿದ್ದು, ಪ್ರಶಾಂತ್ ಕೆ ಹಾಗೂ ವಿದ್ಯಾ ದಂಪತಿಯ ಪುತ್ರ. ವಾಣಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿಧ್ಯಾರ್ಥಿ.

Related posts

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya
error: Content is protected !!