24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಬಂಗಾಡಿ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ವೈ.ಎಸ್.ಕೆ ಕರಾಟೆ ಗುರುಗಳಾದ ಅಶೋಕ್ ಆಚಾರ್ಯ, ಮಿಥುನ್ ಇವರಿಂದ ತರಬೇತಿ ಪಡೆದು ಸ್ಪರ್ಧೆಯಲ್ಲಿ ಭಾಗವಹಿಸಿದ ಸಂಜನಾ ಎಂ.ಡಿ ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರು ಬೆಳ್ತಂಗಡಿ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಬೆಳ್ತಂಗಡಿ ಠಾಣೆಯ ಎಎಸ್ಐ ದುರ್ಗಾದಾಸ್ ಎಂ ಹಾಗೂ ಶ್ರೀಮತಿ ರೇವತಿ ಇವರ ಪುತ್ರಿಯಾಗಿರುತ್ತಾರೆ.

Related posts

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya
error: Content is protected !!