23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು.


ಶಿಕ್ಷಕರಿಗೆ ವಿವಿಧ ರೀತಿಯ ಹೊರಾಂಗಣ ಆಟ ಹಾಗೂ ಒಳಾಂಗಣ ಆಟಗಳನ್ನು ನಡೆಸಿದರು. ವಿಜೇತರಾದ ಶಿಕ್ಷಕರಿಗೆ ಬಹುಮಾನವನ್ನು ನೀಡಿದರು . ಶಿಕ್ಷಕರು ಮಕ್ಕಳ ಪ್ರೀತಿ ಹಾಗೂ ಮುಗ್ದತೆಯಿಂದ ಪ್ರಸನ್ನರಾದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ ಸಹ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಾಲಾ ನಾಯಕ ರಘೋತ್ತಮ್ ನೇತೃತ್ವದಲ್ಲಿ ಶಾಲಾ ಪಾರ್ಲಿಮೆಂಟ್ ಸಚಿವರುಗಳು ಹಾಗೂ ಎಲ್ಲಾ ವಿದ್ಯಾರ್ಥಿಗಳು ಜೊತೆಗೂಡಿ ಸಹಕರಿಸಿ , ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya
error: Content is protected !!