27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

ರೆಖ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರೆಖ್ಯ, ವಿಶ್ವಹಿಂದೂ ಪರಿಷತ್ ಬಜರಂಗದಳ ರೆಖ್ಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇ. ಧ.ಗ್ರಾ.ಯೋಜನೆ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ, ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೋಲಾರು ರೆಖ್ಯ, ಶ್ರೀ ಅಯ್ಯಪ್ಪ ಭಜನಾ ಮಂದಿರ ರೆಖ್ಯ ಇದರ ಸಹಕಾರದೊಂದಿಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಸೆ.6 ರಂದು 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಂಭ್ರಮದಿಂದ ಜರುಗಿತು.

ಬೆಳ್ಳಗಿನಿಂದ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya
error: Content is protected !!