July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಹೊಸಂಗಡಿ: ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯ ವಿದ್ಯಾರ್ಥಿಗಳು ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 8 ಪ್ರಥಮ, 8 ದ್ವಿತೀಯ, 9 ತೃತೀಯ ಬಹುಮಾನ ಪಡೆದು ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿತು.

ಪ್ರಥಮ ಸ್ಥಾನ ಗಳಿಸಿದ ರಕ್ಷಾ(ಕಥೆ), ಪ್ರಾಪ್ತಿ(ಅಭಿನಯ ಗೀತೆ), ಮಹಮ್ಮದ್ ಸಲೀಂ (ಧಾರ್ಮಿಕ ಪಠಣ), ಹುದಾ ಮರ್ಯಮ್ (ಇಂಗ್ಲೀಷ್ ಕಂಠಪಾಠ), ಅಕ್ಷತಾ(ಲಘು ಸಂಗೀತ) , ಸಾನ್ವಿ(ಭಕ್ತಿಗೀತೆ), ಅಶ್ವಿತಾ (ಕನ್ನಡ ಕಂಠಪಾಠ), ಅಕ್ಷಿತ್ (ಛದ್ಮವೇಷ)

ದ್ವಿತೀಯ ಸ್ಥಾನ ಹುದಾ ಮರ್ಯಮ್ (ಆಶುಭಾಷಣ), ಅಶ್ವಿತಾ(ಕಥೆ), ಪ್ರಾಪ್ತಿ(ಲಘು ಸಂಗೀತ), ರಶ್ಮಿತಾ(ಹಿಂದಿ ಕಂಠಪಾಠ), ಶರತ್ (ಮಿಮಿಕ್ರಿ), ತನುಷ್ (ಧಾರ್ಮಿಕ ಪಠಣ), ವಿನಿತ್ (ಚಿತ್ರಕಲೆ), ಭುವನ್(ಕ್ಲೇ ಮಾಡೆಲಿಂಗ್),

ತೃತೀಯ ಸ್ಥಾನ ಶಶಾಂಕ್ (ಕ್ಲೇ ಮಾಡೆಲಿಂಗ್), ಹಸನ್ ಸಹದ್ (ಧಾರ್ಮಿಕ ಪಠಣ), ವರ್ಷಿತ್(ಛದ್ಮವೇಷ), ಲಿಖಿತ್ (ಆಶುಭಾಷಣ), ಪ್ರಶ್ಮಾ(ಅಭಿನಯ ಗೀತೆ), ರಜತ್(ಚಿತ್ರಕಲೆ), ತನುಷ್(ಭಕ್ತಿಗೀತೆ), ಸಮೀಕ್ಷಾ.(ಧಾರ್ಮಿಕ ಪಠಣ),
ಅಕ್ಷತಾ (ಕನ್ನಡ ಕಂಠಪಾಠ) ಬಹುಮಾನ ಪಡೆದುಕೊಂಡಿದ್ದಾರೆ.

Related posts

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರಿಂದ ಮೂಡಪ್ಪ ಸೇವೆ

Suddi Udaya
error: Content is protected !!