ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

Updated on:

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ 12ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಇಂದು ನಡೆಯಿತು.

5 ವರ್ಷದ ಒಳಗಿನ ಮಕ್ಕಳಿಗೆ ಏರ್ಪಡಿಸಿದ ಬಾಲಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ ನವಿಷ್ಕಾ ಬದ್ಯಾರ್, ದ್ವಿತೀಯ ಶಾರ್ವಿ ಖಂಡಿಗ ಪಡೆದರು.

ಭಾಗವಹಿಸದ ಎಲ್ಲಾ ಸ್ಪರ್ಧೆಗಳಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ವಿತರಿಸಲಾಯಿತು. ಸುಮಾರು 27ಮಂದಿ ಪುಟಾಣಿ ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Leave a Comment

error: Content is protected !!