July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ 12ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಇಂದು ನಡೆಯಿತು.

5 ವರ್ಷದ ಒಳಗಿನ ಮಕ್ಕಳಿಗೆ ಏರ್ಪಡಿಸಿದ ಬಾಲಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ ನವಿಷ್ಕಾ ಬದ್ಯಾರ್, ದ್ವಿತೀಯ ಶಾರ್ವಿ ಖಂಡಿಗ ಪಡೆದರು.

ಭಾಗವಹಿಸದ ಎಲ್ಲಾ ಸ್ಪರ್ಧೆಗಳಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ವಿತರಿಸಲಾಯಿತು. ಸುಮಾರು 27ಮಂದಿ ಪುಟಾಣಿ ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Related posts

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya
error: Content is protected !!