September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ 12ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಇಂದು ನಡೆಯಿತು.

5 ವರ್ಷದ ಒಳಗಿನ ಮಕ್ಕಳಿಗೆ ಏರ್ಪಡಿಸಿದ ಬಾಲಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ ನವಿಷ್ಕಾ ಬದ್ಯಾರ್, ದ್ವಿತೀಯ ಶಾರ್ವಿ ಖಂಡಿಗ ಪಡೆದರು.

ಭಾಗವಹಿಸದ ಎಲ್ಲಾ ಸ್ಪರ್ಧೆಗಳಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ವಿತರಿಸಲಾಯಿತು. ಸುಮಾರು 27ಮಂದಿ ಪುಟಾಣಿ ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Related posts

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ವಿಧಾನಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ದಂಪತಿ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!