26.3 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಅಮೆಚೂರ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ recognized by Karate Indian Organization, ಕಿಯೋದಿಂದ ಮಾನ್ಯತೆ ಪಡೆದು WKF ನ ಅಧೀನದಲ್ಲಿ ನಡೆದಂತಹ World Karate Fedaration ಇದರ ನಿಯಮದ ಪ್ರಕಾರ ನಡೆದಂತಹ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ಹುಡುಗರ ಸೀನಿಯರ್ ವಿಭಾಗದಲ್ಲಿ 14-16 ವರ್ಷದಲ್ಲಿ -52ಕೆ.ಜಿ. ವರ್ಗದಲ್ಲಿ ಆಡಿ ಪ್ರಥಮ ಸ್ಥಾನವನ್ನು ರಿತ್ವಿಕ್ ಕೆ. ಪಿ ಇವರು ಪಡೆದುಕೊಂಡಿರುತ್ತಾರೆ.

ಬೆಂಗಳೂರಿ ನಲ್ಲಿ ನಡೆವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಇತ್ತಿಚೆಗೆ . ಶಾಲಾ ಮಟ್ಟದ ಕರಾಟೆಯಲ್ಲಿಯು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರು ಅಶೋಕ್ ಆಚಾರ್ಯ ಇವರ ವಿದ್ಯಾರ್ಥಿಯಾಗಿದ್ದು, ಪ್ರಶಾಂತ್ ಕೆ ಹಾಗೂ ವಿದ್ಯಾ ದಂಪತಿಯ ಪುತ್ರ. ವಾಣಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿಧ್ಯಾರ್ಥಿ.

Related posts

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya
error: Content is protected !!