September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಅಮೆಚೂರ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ recognized by Karate Indian Organization, ಕಿಯೋದಿಂದ ಮಾನ್ಯತೆ ಪಡೆದು WKF ನ ಅಧೀನದಲ್ಲಿ ನಡೆದಂತಹ World Karate Fedaration ಇದರ ನಿಯಮದ ಪ್ರಕಾರ ನಡೆದಂತಹ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ಹುಡುಗರ ಸೀನಿಯರ್ ವಿಭಾಗದಲ್ಲಿ 14-16 ವರ್ಷದಲ್ಲಿ -52ಕೆ.ಜಿ. ವರ್ಗದಲ್ಲಿ ಆಡಿ ಪ್ರಥಮ ಸ್ಥಾನವನ್ನು ರಿತ್ವಿಕ್ ಕೆ. ಪಿ ಇವರು ಪಡೆದುಕೊಂಡಿರುತ್ತಾರೆ.

ಬೆಂಗಳೂರಿ ನಲ್ಲಿ ನಡೆವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಇತ್ತಿಚೆಗೆ . ಶಾಲಾ ಮಟ್ಟದ ಕರಾಟೆಯಲ್ಲಿಯು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರು ಅಶೋಕ್ ಆಚಾರ್ಯ ಇವರ ವಿದ್ಯಾರ್ಥಿಯಾಗಿದ್ದು, ಪ್ರಶಾಂತ್ ಕೆ ಹಾಗೂ ವಿದ್ಯಾ ದಂಪತಿಯ ಪುತ್ರ. ವಾಣಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿಧ್ಯಾರ್ಥಿ.

Related posts

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!