July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

ನಾರಾವಿ ಗ್ರಾಮದ ಬಾಂದೋಟ್ಟು ಮನೆಯ ಶ್ರೀಮತಿ ಯಮುನಾ ಕೊರಗಪ್ಪ ಪೂಜಾರಿ (87ವ)ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಎರಡು ಪುತ್ರರಾದ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ಪ್ರದೀಪ್ ಸಾಲಿಯಾನ್ ಬೆಂಗಳೂರು, ಮೂವರು ಪುತ್ರಿಯರಾದ ವಾರಿಜ ಸೋಮಪ್ಪ ಪೂಜಾರಿ ಕೆಮ್ಮಡೆ ಶಿರ್ಲಾಲು,ಪ್ರೇಮಾ ರಮಾನಂದ ಸುವರ್ಣ ಸುಲ್ಕೇರಿಮೊಗ್ರು, ರೇವತಿ ಕೃಷ್ಣಪ್ಪ ಪೂಜಾರಿ ಕಾಂತರೊಟ್ಟು ಮತ್ತು ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya
error: Content is protected !!