April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!