24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya
error: Content is protected !!