25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya
error: Content is protected !!