September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ಭಾರೀ ಮಳೆ: ನಾಳೆ(ಜು.2) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!