23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya
error: Content is protected !!