September 6, 2026
ಚಿತ್ರ ವರದಿಧಾರ್ಮಿಕ

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಮಡಂತ್ಯಾರು ಇದರ ವತಿಯಿಂದ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.7ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ನಡೆಯಿತು.

ಬೆಳಿಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಮಕ್ಕಳಿಗೆ, ಯುವಕ ಯುವತಿಯರಿಗೆ, ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು ಹಾಗೂ ವಿಶೇಷವಾಗಿ ಸ್ಲೋ ಸೈಕಲ್ ಬ್ಯಾಲೆನ್ಸ್ , ಶ್ರೀಕೃಷ್ಣ ವೇಷ ಸ್ಪರ್ದೆ ಮಹಿಳೆಯರಿಗೆ ರಂಗೋಲಿ ಬಿಡಿಸುವ ಸ್ಪರ್ಧೆ ನಡೆಯಿತು. ಸಂಜೆ ವೈಭವದ ಮೆರವಣಿಗೆ, ರಾತ್ರಿ ನೃತ್ಯ ಗಾಯನ ವೈವಿಧ್ಯ, ಧಾರ್ಮಿಕ ಸಭೆ ನಡೆಯಲಿದೆ.

Related posts

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya
error: Content is protected !!