25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ಮದ್ದಡ್ಕ: ಸಮೃದ್ಧಿ ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆ.7ರಂದು ಕುಲಾಲ ಮಂದಿರ ಗುರುವಾಯನಕೆರೆ ಸಭಾಭವನದಲ್ಲಿ ಜರಗಿತು.

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಹಾಲು ಒಕ್ಕೂಟ ಬೆಳ್ತಂಗಡಿ ವಿಸ್ತರಣಾಧಿಕಾರಿ ರಾಜೇಶ್ ಬಿ ಕಾಮತ್ ಮತ್ತು ಡಾ.ಸತೀಶ್, ಪಶು ವೈದ್ಯಾಧಿಕಾರಿ ಕೆಎಂಎಫ್ ಡಾ.ಪೂಜಾ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ನಿರ್ದೇಶಕರಾದ ಅಣ್ಣಿಶೆಟ್ಟಿ, ಚಿದಾನಂದ ಕೆ.ಪಿ., ರಮೇಶ್ ಸಾಲಿಯಾನ್, ವಿನೋದ ಶೆಟ್ಟಿ. ಕೃಷ್ಣಪ್ಪ, ರೊನಾಲ್ಡ್ ಸಿಕ್ಷೇರಾ, ವಿವೇಕಾನಂದ ಸಾಲಿಯಾನ್, ಮೋಹನ, ಗಿರಿಜಾ, ಭಾರತಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪವಿತ್ರ ಲೆಕ್ಕ ಪತ್ರ ಮಂಡಿಸಿ, ನಿರ್ದೇಶಕ ಹೇಮಂತ್ ಸ್ವಾಗತಿಸಿದರು.

Related posts

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya
error: Content is protected !!