July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬೆಳ್ತಂಗಡಿ: ದ.ಕ.ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿಗೆ ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಸೆ.11ರಂದು ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿಯ ನೂತನ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನೆ, ಧರ್ಮಸ್ಥಳ- ನಾರಾವಿ ಕೆ ಎಸ್ ಆರ್ ಟಿ ಸಿ ಬಸ್ಸು ಉದ್ಘಾಟನೆ, ಹಕ್ಕುಪತ್ರ ವಿತರಣೆ ಮತ್ತು ವೇಣೂರು ಮಸ್ತಕಾಭಿಷೇಕದ ಪೂರ್ವಭಾವಿ ಸಭೆ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮಾಜಿ ಶಾಸಕರಾದ ಕೆ.ವಸಂತ ಬಂಗೇರ, ವಿಧಾನ ಪರಿಷತ್ ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಚಿವರ ಜೊತೆಗೆ ಸಹಭಾಗಿಗಳಾಗಲಿದ್ದಾರೆ.

Related posts

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!