32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

ಹೊಸಂಗಡಿ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ.ಹಿ.ಪ್ರಾ. ಶಾಲೆ ಕೇಳದ ಪೇಟೆ ಇಲ್ಲಿನ ವಿದ್ಯಾರ್ಥಿಗಳಾದ ವಿಜೇತ್ (ಕ್ಲೇಮಾಡೆಲಿಂಗ್ ಹಿರಿಯ -ಪ್ರಥಮ), ಶುಶಾಂತ್ (ಕ್ಲೇ ಮಾಡೆಲಿಂಗ್ ಕಿರಿಯ-ಪ್ರಥಮ), ಪವನ್ (ಕವನವಾಚನ- ಪ್ರಥಮ), ಸ್ವಾತಿ ಕೆ. (ಛದ್ಮವೇಷ ಕಿರಿಯ -ದ್ವಿತೀಯ) ಶಬರೀಶ್ (ಛದ್ಮವೇಷ ಹಿರಿಯ-ದ್ವಿತೀಯ), ಕೃತಿಕ್ (ಭಕ್ತಿಗೀತೆ ದ್ವಿತೀಯ, ಲಘು ಸಂಗೀತ ತೃತೀಯ), ವಿನ್ಯಾಸ್ (ಮಿಮಿಕ್ರಿ ತೃತೀಯ) ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

Related posts

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya
error: Content is protected !!