24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

ನಾರಾವಿ ಗ್ರಾಮದ ಬಾಂದೋಟ್ಟು ಮನೆಯ ಶ್ರೀಮತಿ ಯಮುನಾ ಕೊರಗಪ್ಪ ಪೂಜಾರಿ (87ವ)ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಎರಡು ಪುತ್ರರಾದ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ಪ್ರದೀಪ್ ಸಾಲಿಯಾನ್ ಬೆಂಗಳೂರು, ಮೂವರು ಪುತ್ರಿಯರಾದ ವಾರಿಜ ಸೋಮಪ್ಪ ಪೂಜಾರಿ ಕೆಮ್ಮಡೆ ಶಿರ್ಲಾಲು,ಪ್ರೇಮಾ ರಮಾನಂದ ಸುವರ್ಣ ಸುಲ್ಕೇರಿಮೊಗ್ರು, ರೇವತಿ ಕೃಷ್ಣಪ್ಪ ಪೂಜಾರಿ ಕಾಂತರೊಟ್ಟು ಮತ್ತು ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
error: Content is protected !!