25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

ನಾರಾವಿ ಗ್ರಾಮದ ಬಾಂದೋಟ್ಟು ಮನೆಯ ಶ್ರೀಮತಿ ಯಮುನಾ ಕೊರಗಪ್ಪ ಪೂಜಾರಿ (87ವ)ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಎರಡು ಪುತ್ರರಾದ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ಪ್ರದೀಪ್ ಸಾಲಿಯಾನ್ ಬೆಂಗಳೂರು, ಮೂವರು ಪುತ್ರಿಯರಾದ ವಾರಿಜ ಸೋಮಪ್ಪ ಪೂಜಾರಿ ಕೆಮ್ಮಡೆ ಶಿರ್ಲಾಲು,ಪ್ರೇಮಾ ರಮಾನಂದ ಸುವರ್ಣ ಸುಲ್ಕೇರಿಮೊಗ್ರು, ರೇವತಿ ಕೃಷ್ಣಪ್ಪ ಪೂಜಾರಿ ಕಾಂತರೊಟ್ಟು ಮತ್ತು ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya
error: Content is protected !!