23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

ನೆರಿಯ ವಲಯದ ಬೈಲಂಗಡಿ ಕಾರ್ಯಕ್ಷೇತ್ರದ ಗಾನದಕೊಟ್ಟಿಗೆ ಎಂಬಲ್ಲಿ ವಾಸವಾಗಿರುವ ಗುಲಾಬಿಯವರು ತೋಟದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದುಬಿದ್ದು ತೀವ್ರವಾದ ರಕ್ತಸ್ರಾವ ಆಗಿ ಮಲಗಿದಲ್ಲೇ ಇದ್ದು, ಇವರಿಗೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ರೂ. 40000 ಮೊತ್ತದ ಸಹಾಯಧನವನ್ನು ಅವರ ತಾಯಿ ಸುನಂದಾವರಿಗೆ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಡಿ. ಎ. ರಹಿಮಾನ್, ಬೈಲಂಗಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿ, ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮುತ್ತೇಸರರಾದ ಕಮಲಾಕ್ಷ ಪಾದೆ, ಜನಜಾಗೃತಿ ವಲಯಸಮಿತಿ ಮಾಜಿ ಅಧ್ಯಕ್ಷರಾದ ಅಶೋಕ್ ಜೈನ್, ಪದಾಧಿಕಾರಿಯಾದ ಒಬಯ್ಯಾಗೌಡ, ವಲಯ ಮೇಲ್ವಿಚಾರಕರಾದ ರಾಜೇಶ್ ಉಪಸ್ಥಿತರಿದ್ದರು.

Related posts

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya
error: Content is protected !!