25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya
error: Content is protected !!