ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಬೆಳ್ತಂಗಡಿ ಜ್ಯೂನಿಯರ್ ಕಾಲೇಜಿನ ನಿವಾಸಿ ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ, ಅಕ್ಷಯ ಇಂಪ್ರೇಶನ್ ಯಶವಂತ್ ಪಟವರ್ಧನ್ ರವರ ತಂದೆ ಸೋಮನಾಥ ಭಟ್ ಪಟವರ್ಧನ್ (87 ವರ್ಷ)ರವರು ಸೆ.6ರಂದು ಸ್ವಗೃಹ ದಲ್ಲಿ ನಿಧನರಾದರು.

ಮೃತರು ಕುಟುಂಬಸ್ಥರು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!