April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ಮದ್ದಡ್ಕ: ಸಮೃದ್ಧಿ ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆ.7ರಂದು ಕುಲಾಲ ಮಂದಿರ ಗುರುವಾಯನಕೆರೆ ಸಭಾಭವನದಲ್ಲಿ ಜರಗಿತು.

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಹಾಲು ಒಕ್ಕೂಟ ಬೆಳ್ತಂಗಡಿ ವಿಸ್ತರಣಾಧಿಕಾರಿ ರಾಜೇಶ್ ಬಿ ಕಾಮತ್ ಮತ್ತು ಡಾ.ಸತೀಶ್, ಪಶು ವೈದ್ಯಾಧಿಕಾರಿ ಕೆಎಂಎಫ್ ಡಾ.ಪೂಜಾ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ನಿರ್ದೇಶಕರಾದ ಅಣ್ಣಿಶೆಟ್ಟಿ, ಚಿದಾನಂದ ಕೆ.ಪಿ., ರಮೇಶ್ ಸಾಲಿಯಾನ್, ವಿನೋದ ಶೆಟ್ಟಿ. ಕೃಷ್ಣಪ್ಪ, ರೊನಾಲ್ಡ್ ಸಿಕ್ಷೇರಾ, ವಿವೇಕಾನಂದ ಸಾಲಿಯಾನ್, ಮೋಹನ, ಗಿರಿಜಾ, ಭಾರತಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪವಿತ್ರ ಲೆಕ್ಕ ಪತ್ರ ಮಂಡಿಸಿ, ನಿರ್ದೇಶಕ ಹೇಮಂತ್ ಸ್ವಾಗತಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya
error: Content is protected !!