25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ಮದ್ದಡ್ಕ: ಸಮೃದ್ಧಿ ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆ.7ರಂದು ಕುಲಾಲ ಮಂದಿರ ಗುರುವಾಯನಕೆರೆ ಸಭಾಭವನದಲ್ಲಿ ಜರಗಿತು.

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಹಾಲು ಒಕ್ಕೂಟ ಬೆಳ್ತಂಗಡಿ ವಿಸ್ತರಣಾಧಿಕಾರಿ ರಾಜೇಶ್ ಬಿ ಕಾಮತ್ ಮತ್ತು ಡಾ.ಸತೀಶ್, ಪಶು ವೈದ್ಯಾಧಿಕಾರಿ ಕೆಎಂಎಫ್ ಡಾ.ಪೂಜಾ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ನಿರ್ದೇಶಕರಾದ ಅಣ್ಣಿಶೆಟ್ಟಿ, ಚಿದಾನಂದ ಕೆ.ಪಿ., ರಮೇಶ್ ಸಾಲಿಯಾನ್, ವಿನೋದ ಶೆಟ್ಟಿ. ಕೃಷ್ಣಪ್ಪ, ರೊನಾಲ್ಡ್ ಸಿಕ್ಷೇರಾ, ವಿವೇಕಾನಂದ ಸಾಲಿಯಾನ್, ಮೋಹನ, ಗಿರಿಜಾ, ಭಾರತಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪವಿತ್ರ ಲೆಕ್ಕ ಪತ್ರ ಮಂಡಿಸಿ, ನಿರ್ದೇಶಕ ಹೇಮಂತ್ ಸ್ವಾಗತಿಸಿದರು.

Related posts

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya
error: Content is protected !!