23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ಮದ್ದಡ್ಕ: ಸಮೃದ್ಧಿ ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆ.7ರಂದು ಕುಲಾಲ ಮಂದಿರ ಗುರುವಾಯನಕೆರೆ ಸಭಾಭವನದಲ್ಲಿ ಜರಗಿತು.

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಹಾಲು ಒಕ್ಕೂಟ ಬೆಳ್ತಂಗಡಿ ವಿಸ್ತರಣಾಧಿಕಾರಿ ರಾಜೇಶ್ ಬಿ ಕಾಮತ್ ಮತ್ತು ಡಾ.ಸತೀಶ್, ಪಶು ವೈದ್ಯಾಧಿಕಾರಿ ಕೆಎಂಎಫ್ ಡಾ.ಪೂಜಾ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ನಿರ್ದೇಶಕರಾದ ಅಣ್ಣಿಶೆಟ್ಟಿ, ಚಿದಾನಂದ ಕೆ.ಪಿ., ರಮೇಶ್ ಸಾಲಿಯಾನ್, ವಿನೋದ ಶೆಟ್ಟಿ. ಕೃಷ್ಣಪ್ಪ, ರೊನಾಲ್ಡ್ ಸಿಕ್ಷೇರಾ, ವಿವೇಕಾನಂದ ಸಾಲಿಯಾನ್, ಮೋಹನ, ಗಿರಿಜಾ, ಭಾರತಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪವಿತ್ರ ಲೆಕ್ಕ ಪತ್ರ ಮಂಡಿಸಿ, ನಿರ್ದೇಶಕ ಹೇಮಂತ್ ಸ್ವಾಗತಿಸಿದರು.

Related posts

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು – ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!