September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ಮದ್ದಡ್ಕ: ಸಮೃದ್ಧಿ ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆ.7ರಂದು ಕುಲಾಲ ಮಂದಿರ ಗುರುವಾಯನಕೆರೆ ಸಭಾಭವನದಲ್ಲಿ ಜರಗಿತು.

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಹಾಲು ಒಕ್ಕೂಟ ಬೆಳ್ತಂಗಡಿ ವಿಸ್ತರಣಾಧಿಕಾರಿ ರಾಜೇಶ್ ಬಿ ಕಾಮತ್ ಮತ್ತು ಡಾ.ಸತೀಶ್, ಪಶು ವೈದ್ಯಾಧಿಕಾರಿ ಕೆಎಂಎಫ್ ಡಾ.ಪೂಜಾ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ನಿರ್ದೇಶಕರಾದ ಅಣ್ಣಿಶೆಟ್ಟಿ, ಚಿದಾನಂದ ಕೆ.ಪಿ., ರಮೇಶ್ ಸಾಲಿಯಾನ್, ವಿನೋದ ಶೆಟ್ಟಿ. ಕೃಷ್ಣಪ್ಪ, ರೊನಾಲ್ಡ್ ಸಿಕ್ಷೇರಾ, ವಿವೇಕಾನಂದ ಸಾಲಿಯಾನ್, ಮೋಹನ, ಗಿರಿಜಾ, ಭಾರತಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪವಿತ್ರ ಲೆಕ್ಕ ಪತ್ರ ಮಂಡಿಸಿ, ನಿರ್ದೇಶಕ ಹೇಮಂತ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya
error: Content is protected !!