22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

ನಿಡ್ಲೆ: ನಿಡ್ಲೆ ಮತ್ತು ಬೂಡುಜಾಲುವಿನಲ್ಲಿ ಸೌಜನ್ಯಪರ ನಾಗರಿಕರು ಅಳವಡಿಸಿದ ಬ್ಯಾನರ್ ನ್ನು ಕಿಡಿಗೇಡಿಗಳು ಕಿತ್ತೆಸೆದ ಘಟನೆ ಸೆ.6 ರಂದು ರಾತ್ರಿ ನಡೆದಿದೆ.

ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ನಾಗರಿಕರು ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಹಾಕಿದ ಬ್ಯಾನರ್ ನ್ನು ರಾತ್ರೋರಾತ್ರಿ ಯಾರೋ ಕಿಡಿಗೇಡಿಗಳು ಕಿತ್ತೆಸೆದು ಹೋಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬ್ಯಾನರ್ ಹರಿದ ಚಿತ್ರಗಳನ್ನು ಹರಿಯಬಿಡಲಾಗಿದ್ದು, ಕಿಡಿಗೇಡಿಗಳ ವಿರುದ್ಧ ನಾಗರಿಕರು ಆಕ್ರೋಶಗೊಂಡಿದ್ದಾರೆ.

Related posts

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya
error: Content is protected !!