29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

ಉಜಿರೆ: ಉಜಿರೆ ಗ್ರಾಮ ಪಂಚಾಯತದ ೨೦24-25ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ.7ರಂದು ಉಜಿರೆ ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು.


ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ವಹಿಸಿಕೊಂಡಿದ್ದರು. ಉಪಾಧ್ಯಕ್ಷ ರವಿಕುಮಾರ್ ಬರೆಮೇಲು ಭಾಗವಹಿಸಿದ್ದರು. ಕೃಷಿ, ತೋಟಗಾರಿಕೆ, ಅರಣ್ಯ, ಬಿ.ಸಿ.ಎಂ, ಸಮಾಜ ಕಲ್ಯಾಣ, ಆರೋಗ್ಯ, ಸಿಡಿಪಿಓ, ಶಿಕ್ಷಣ, ಕಂದಾಯ, ವಿದ್ಯುತ್, ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗ, ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Related posts

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya
error: Content is protected !!