22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

ಉಜಿರೆ: ಉಜಿರೆ ಗ್ರಾಮ ಪಂಚಾಯತದ ೨೦24-25ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ.7ರಂದು ಉಜಿರೆ ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು.


ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ವಹಿಸಿಕೊಂಡಿದ್ದರು. ಉಪಾಧ್ಯಕ್ಷ ರವಿಕುಮಾರ್ ಬರೆಮೇಲು ಭಾಗವಹಿಸಿದ್ದರು. ಕೃಷಿ, ತೋಟಗಾರಿಕೆ, ಅರಣ್ಯ, ಬಿ.ಸಿ.ಎಂ, ಸಮಾಜ ಕಲ್ಯಾಣ, ಆರೋಗ್ಯ, ಸಿಡಿಪಿಓ, ಶಿಕ್ಷಣ, ಕಂದಾಯ, ವಿದ್ಯುತ್, ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗ, ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Related posts

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

Suddi Udaya
error: Content is protected !!