ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

ನಾರಾವಿ ಗ್ರಾಮದ ಬಾಂದೋಟ್ಟು ಮನೆಯ ಶ್ರೀಮತಿ ಯಮುನಾ ಕೊರಗಪ್ಪ ಪೂಜಾರಿ (87ವ)ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಎರಡು ಪುತ್ರರಾದ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ಪ್ರದೀಪ್ ಸಾಲಿಯಾನ್ ಬೆಂಗಳೂರು, ಮೂವರು ಪುತ್ರಿಯರಾದ ವಾರಿಜ ಸೋಮಪ್ಪ ಪೂಜಾರಿ ಕೆಮ್ಮಡೆ ಶಿರ್ಲಾಲು,ಪ್ರೇಮಾ ರಮಾನಂದ ಸುವರ್ಣ ಸುಲ್ಕೇರಿಮೊಗ್ರು, ರೇವತಿ ಕೃಷ್ಣಪ್ಪ ಪೂಜಾರಿ ಕಾಂತರೊಟ್ಟು ಮತ್ತು ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಕೂಡಬೆಟ್ಟು ದೇವಸ್ಥಾನ: ಗಣೇಶೋತ್ಸವ, ವರಮಹಾಲಕ್ಷ್ಮೀ ಪೂಜಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!