25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

ನಾರಾವಿ ಗ್ರಾಮದ ಬಾಂದೋಟ್ಟು ಮನೆಯ ಶ್ರೀಮತಿ ಯಮುನಾ ಕೊರಗಪ್ಪ ಪೂಜಾರಿ (87ವ)ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಎರಡು ಪುತ್ರರಾದ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ಪ್ರದೀಪ್ ಸಾಲಿಯಾನ್ ಬೆಂಗಳೂರು, ಮೂವರು ಪುತ್ರಿಯರಾದ ವಾರಿಜ ಸೋಮಪ್ಪ ಪೂಜಾರಿ ಕೆಮ್ಮಡೆ ಶಿರ್ಲಾಲು,ಪ್ರೇಮಾ ರಮಾನಂದ ಸುವರ್ಣ ಸುಲ್ಕೇರಿಮೊಗ್ರು, ರೇವತಿ ಕೃಷ್ಣಪ್ಪ ಪೂಜಾರಿ ಕಾಂತರೊಟ್ಟು ಮತ್ತು ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya
error: Content is protected !!