September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

ನೆರಿಯ ವಲಯದ ಬೈಲಂಗಡಿ ಕಾರ್ಯಕ್ಷೇತ್ರದ ಗಾನದಕೊಟ್ಟಿಗೆ ಎಂಬಲ್ಲಿ ವಾಸವಾಗಿರುವ ಗುಲಾಬಿಯವರು ತೋಟದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದುಬಿದ್ದು ತೀವ್ರವಾದ ರಕ್ತಸ್ರಾವ ಆಗಿ ಮಲಗಿದಲ್ಲೇ ಇದ್ದು, ಇವರಿಗೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ರೂ. 40000 ಮೊತ್ತದ ಸಹಾಯಧನವನ್ನು ಅವರ ತಾಯಿ ಸುನಂದಾವರಿಗೆ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಡಿ. ಎ. ರಹಿಮಾನ್, ಬೈಲಂಗಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿ, ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮುತ್ತೇಸರರಾದ ಕಮಲಾಕ್ಷ ಪಾದೆ, ಜನಜಾಗೃತಿ ವಲಯಸಮಿತಿ ಮಾಜಿ ಅಧ್ಯಕ್ಷರಾದ ಅಶೋಕ್ ಜೈನ್, ಪದಾಧಿಕಾರಿಯಾದ ಒಬಯ್ಯಾಗೌಡ, ವಲಯ ಮೇಲ್ವಿಚಾರಕರಾದ ರಾಜೇಶ್ ಉಪಸ್ಥಿತರಿದ್ದರು.

Related posts

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ಮಡoತ್ಯಾರಿನ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ರವರಿಗೆ ಪ್ರತಿಭಾ ರತ್ನ ಪ್ರಶಸ್ತಿ

Suddi Udaya

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya
error: Content is protected !!