25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya
error: Content is protected !!