April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!