24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!