22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya
error: Content is protected !!