September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಜಾತಿನಿಂದನೆ ಮಾಡಿ ವ್ಯಕ್ತಿಯ ಕೊಲೆಗೆ ಯತ್ನ: ನಾವೂರು ನೌಷದ್ ನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya
error: Content is protected !!