22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿಧಾರ್ಮಿಕ

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಮಡಂತ್ಯಾರು ಇದರ ವತಿಯಿಂದ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.7ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ನಡೆಯಿತು.

ಬೆಳಿಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಮಕ್ಕಳಿಗೆ, ಯುವಕ ಯುವತಿಯರಿಗೆ, ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು ಹಾಗೂ ವಿಶೇಷವಾಗಿ ಸ್ಲೋ ಸೈಕಲ್ ಬ್ಯಾಲೆನ್ಸ್ , ಶ್ರೀಕೃಷ್ಣ ವೇಷ ಸ್ಪರ್ದೆ ಮಹಿಳೆಯರಿಗೆ ರಂಗೋಲಿ ಬಿಡಿಸುವ ಸ್ಪರ್ಧೆ ನಡೆಯಿತು. ಸಂಜೆ ವೈಭವದ ಮೆರವಣಿಗೆ, ರಾತ್ರಿ ನೃತ್ಯ ಗಾಯನ ವೈವಿಧ್ಯ, ಧಾರ್ಮಿಕ ಸಭೆ ನಡೆಯಲಿದೆ.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಹಾಗೂ ಇಂಟರ್ನೆಟ್ ಕ್ಲಬ್ ಆಶ್ರಯದಲ್ಲಿ ಶುಗರ್ ಹಾಗೂ ಬಿಪಿ ತಪಾಸಣೆ

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!