25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ಮದ್ದಡ್ಕ: ಸಮೃದ್ಧಿ ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆ.7ರಂದು ಕುಲಾಲ ಮಂದಿರ ಗುರುವಾಯನಕೆರೆ ಸಭಾಭವನದಲ್ಲಿ ಜರಗಿತು.

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಹಾಲು ಒಕ್ಕೂಟ ಬೆಳ್ತಂಗಡಿ ವಿಸ್ತರಣಾಧಿಕಾರಿ ರಾಜೇಶ್ ಬಿ ಕಾಮತ್ ಮತ್ತು ಡಾ.ಸತೀಶ್, ಪಶು ವೈದ್ಯಾಧಿಕಾರಿ ಕೆಎಂಎಫ್ ಡಾ.ಪೂಜಾ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ನಿರ್ದೇಶಕರಾದ ಅಣ್ಣಿಶೆಟ್ಟಿ, ಚಿದಾನಂದ ಕೆ.ಪಿ., ರಮೇಶ್ ಸಾಲಿಯಾನ್, ವಿನೋದ ಶೆಟ್ಟಿ. ಕೃಷ್ಣಪ್ಪ, ರೊನಾಲ್ಡ್ ಸಿಕ್ಷೇರಾ, ವಿವೇಕಾನಂದ ಸಾಲಿಯಾನ್, ಮೋಹನ, ಗಿರಿಜಾ, ಭಾರತಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪವಿತ್ರ ಲೆಕ್ಕ ಪತ್ರ ಮಂಡಿಸಿ, ನಿರ್ದೇಶಕ ಹೇಮಂತ್ ಸ್ವಾಗತಿಸಿದರು.

Related posts

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya
error: Content is protected !!