September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ಮದ್ದಡ್ಕ: ಸಮೃದ್ಧಿ ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆ.7ರಂದು ಕುಲಾಲ ಮಂದಿರ ಗುರುವಾಯನಕೆರೆ ಸಭಾಭವನದಲ್ಲಿ ಜರಗಿತು.

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಹಾಲು ಒಕ್ಕೂಟ ಬೆಳ್ತಂಗಡಿ ವಿಸ್ತರಣಾಧಿಕಾರಿ ರಾಜೇಶ್ ಬಿ ಕಾಮತ್ ಮತ್ತು ಡಾ.ಸತೀಶ್, ಪಶು ವೈದ್ಯಾಧಿಕಾರಿ ಕೆಎಂಎಫ್ ಡಾ.ಪೂಜಾ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ನಿರ್ದೇಶಕರಾದ ಅಣ್ಣಿಶೆಟ್ಟಿ, ಚಿದಾನಂದ ಕೆ.ಪಿ., ರಮೇಶ್ ಸಾಲಿಯಾನ್, ವಿನೋದ ಶೆಟ್ಟಿ. ಕೃಷ್ಣಪ್ಪ, ರೊನಾಲ್ಡ್ ಸಿಕ್ಷೇರಾ, ವಿವೇಕಾನಂದ ಸಾಲಿಯಾನ್, ಮೋಹನ, ಗಿರಿಜಾ, ಭಾರತಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪವಿತ್ರ ಲೆಕ್ಕ ಪತ್ರ ಮಂಡಿಸಿ, ನಿರ್ದೇಶಕ ಹೇಮಂತ್ ಸ್ವಾಗತಿಸಿದರು.

Related posts

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಅಡಕೆ ತೋಟ ನಿರ್ವಹಣೆ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ

Suddi Udaya
error: Content is protected !!