July 23, 2026
Uncategorized

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

ಬಳಂಜ: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರು ಇಲ್ಲಿನ ವಿದ್ಯಾರ್ಥಿ ಆಯಾನ್ಶ್ ನ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ಅಂಗನವಾಡಿ ಪುಟ್ಟಮಕ್ಕಳೊಂದಿಗೆ ಆಚರಿಸಲಾಯಿತು‌.

ಕೇಕ್ ಕಟ್ ಮಾಡಿ ಸಿಹಿ ಹಂಚಿ ಮಕ್ಕಳೊಂದಿಗೆ ಸಂಭ್ರಮ ಹಂಚಿಕೊಂಡರು.

ಈ ಸಂದರ್ಭದಲ್ಲಿ ಶೃತಿ ರಂಜಿತ್, ಹೆಚ್.ದೇಜಪ್ಪ ಪೂಜಾರಿ, ಶ್ರೀಮತಿ ರಜನಿ, ಅಂಗನವಾಡಿ ಟೀಚರ್ ಗೀತಾ, ಸಹಾಯಕಿ ನಳಿನಿ ಉಪಸ್ಥಿತರಿದ್ದರು.

Related posts

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!