23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸರ್ಕಾರಿ ಕಾಮಗಾರಿಗಾಗಿ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಸತ್ಯರಾಜ್‌ ಎಂಬವರ ಬಾಬ್ತು ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ಅಂದಾಜು ರೂ.70,000 ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪುಗಳನ್ನು ಹಾಗೂ ಶೆಡ್‌ ನ ಹೊರಗಡೆ ಇರಿಸಿದ್ದ ಪೈಪುಗಳನ್ನು, ಯಾರೋ ಕಳ್ಳರು ಕಳವುಗೈದ ಘಟನೆ ನಡೆದಿದೆ.

ಹಿರೆಕೆರೂರು ತಾಲೂಕು, ಹಾವೇರಿ ಜಿಲ್ಲೆ ನಿವಾಸಿ ಪವನ್ ಎಸ್. ಹಿತ್ತಲಮನೆ (28ವ) ಎಂಬವರ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಗಸ್ಟ್ 23 ರಂದು ಸಂಜೆಯಿಂದ ಸೆ .07 ರಂದು ಮಧ್ಯಾಹ್ನ ಅವಧಿಯಲ್ಲಿ ಶೆಡ್ ಬಾಗಿಲನ್ನು ಮುರಿದು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣಾ 56/2023 ಕಲಂ: 454,457,380 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya
error: Content is protected !!